ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ..!
ಹಿಡಿದ ಹಾವಿಗೆ ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಅಲೆಕ್ಸ್...
ಚಿರತೆ ಕಾರ್ಯಾಚರಣೆಗೆ ಬಂದ ಆನೆಗಾಗಿ ಕಬ್ಬು ಕದ್ದರಾ ಅರಣ್ಯ ಸಿಬ್ಬಂದಿ:
ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಆನೆ ಬಿಡಾರದಿಂದ ಬೆಳಗಾವಿಗೆ ಆಗಮಿಸಿರುವ 2 ಆನೆಗಳು ಚಿರತೆ ಶೋಧ ಕಾರ್ಯದಲ್ಲಿ ಭಾಗಿಯಾಗಿವೆ. ಆದರೆ ಆನೆಗಳಿಗೆ ಅಹಾರ...
ಆನೆ ಕರೆಸಿ ಚಿರತೆ ಓಡಿಸ್ತೀನಿ, ಅರಣ್ಯ ಸಚಿವರ ಪತ್ರಿಕಾಗೋಷ್ಠಿಯಲ್ಲಿ ವಿನೋದ..!
ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿಂದ ಅರ್ಜುನಾ ಹಾಗೂ ಆಲೆ ಎಂಬ ಎರಡು ಆನೆಗಳು ಅರಣ್ಯ ಸಚಿವ ಉಮೇಶ ಕತ್ತಿ ಆದೇಶದ ಮೇರೆಗೆ ಬೆಳಗಾವಿಯಲ್ಲಿ ಚಿರತೆ...
ಭೂ ಕಬಳಿಕೆ ಆತಂಕವಿರುವ ಸರ್ಕಾರಿ ಜಾಗದಲ್ಲಿ ಹಸಿರು ಕ್ರಾಂತಿ
ಶಿವಮೊಗ್ಗ ಅಂದರೆ ಮಲೆನಾಡಿನ ಹೆಬ್ಬಾಗಿಲು.! ಆದರೆ ಶಿವಮೊಗ್ಗ ನಗರ ಪ್ರವೇಶಿಸಿದರೆ ಸಸ್ಯ ಸಂಕುಲದ ಕುರುಹುಗಳೇ ಇಲ್ಲ. ರಸ್ತೆ ಬದಿ ಅಲ್ಲಿಲ್ಲೊಂದು...
Leopard reclaiming wild’s territory…? Narrow escape..!
A leopard entered VISL quarters at Industrial town in Bhadravati creating panic among the residents of the industrial town on Wednesday. It was successfully captured after an hour long operation by the foresters. As the big cat was on the prowl, the schools in the area were closed for the day. The leopard was spotted …...
ಕೊಡಚಾದ್ರಿ ಬುಡದಲ್ಲೊಂದು ಮನಮೋಹಕ ಜಲಪಾತ..!
ಶಿವಮೊಗ್ಗದಲ್ಲಿ ಪ್ರಕೃತಿ ಪ್ರಿಯರಿಗೆ ಮುದ ನೀಡುವ ಸಾಕಷ್ಟು ಸ್ಥಳಗಳಿವೆ. ಇಂದಿಗೂ ಪ್ರವಾಸಿಗರ ಉಪಟಳದಿಂದ ದೂರನೇ ಉಳಿದಿವೆ. ಈಗೆಲ್ಲಾ ಪ್ರವಾಸಿಗರ...
ಪಾಳುಬಿದ್ದಿದ್ದ ಐತಿಹಾಸಿಕ ಪುಷ್ಕರಣಿಗೆ ಯಶೋಮಾರ್ಗದಿಂದ ಮರು ಜೀವ..!
ನಾಲ್ಕುನೂರು ವರ್ಷಗಳ ಇತಿಹಾಸವಿರುವ ಐತಿಹಾಸಿಕ ಪುಷ್ಕರಣಿ `ಚಂಪಕ ಸರಸ್ಸು’ (Champaka Sarasu) ಆರೇ ತಿಂಗಳಲ್ಲಿ ಯಶೋಮಾರ್ಗದ ಮೂಲಕ ಪುನಶ್ಚೇತನಗೊಂಡು...
ಮಲೆನಾಡಿನ ರಾಣಿ ಚೆನ್ನಭೈರಾದೇವಿ ಜಾಡು ಹಿಡಿದು..!
ನಮ್ಮ ದೇಶದ, ಈ ನೆಲದ ಅದೆಷ್ಟೋ ರಾಜ ಮತ್ತು ರಾಣಿಯರ ಇತಿಹಾಸ, ಪರಂಪರೆ, ವೈಭವ ಮತ್ತು ಕೊಡುಗೆಗಳನ್ನು ನಾವು ಮರೆಯುತ್ತಿರುವುದು ಬಹಳ ಬೇಸರದ ಸಂಗತಿ. ಇದಕ್ಕೆ...
ಚನ್ನಮ್ಮಾಜಿ ಕೆರೆಬೇಟೆ ಹಾಗೂ ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ..!
ಮಲೆನಾಡಿನಲ್ಲಿ ಬುಡಕಟ್ಟು ಹಿನ್ನೆಲೆ ಇರುವ ಸಮುದಾಯಗಳಲ್ಲಿ ಅದರಲ್ಲೂ ಈಡಿಗ ಮತ್ತು ಒಕ್ಕಲಿಗರು ಶಿಕಾರಿ, ಮೀನು ಬೇಟೆಯನ್ನ ಸಾಂಪ್ರದಾಯಿಕವಾಗಿ...
ಹೆಣ್ಣಾನೆ ಛೂ ಬಿಟ್ಟು ಕಾಡಾನೆ ಸೆರೆ..! TUSKER CAPTURED.
Forest department’s trick of using a cow elephant as a bait to trap the elusive tusker that was creating trouble for residents in Chikkamagaluru taluk has successfully worked. They rescued the tusker and wound up a week-long operation. The tusker had destroyed the crops and created fear among villagers of Kamenahalli, Bendatti,...







