Adkabadka on the Loose: Capture Operation Underway in Kundapura Taluk

A lone male elephant, fitted with a radio collar, has ventured into Thirthahalli Taluk of Shivamogga district couple of days back and is now causing anxiety in the Hosangadi area of Kundapura Taluk, Udupi district. The pachyderm, which originated from Sakaleshpura and was previously in the Bhadra wildlife division in Chikkamagaluru, is locally known as […]
Agumbe Ghat Tunnel Project: Feasibility Study: BY Raghavendra

Shivamoga MP BY Raghavendra has announced that preparations are underway for the Agumbe Ghat Tunnel Detailed Project Report (DPR). The Director General of the Ministry of Land Transport, Dharmendra Sarangi, has instructed National Highways officials to submit a feasibility report on constructing a tunnel at Agumbe Ghat as part of the Malpe-Theerthahalli National Highway-169A quadruple […]
ಕಡಲಾಮೆ ಮೊಟ್ಟೆಗಳ ಸಂರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ.

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರಿಡ್ಲೀ ( ಸಮುದ್ರ ಆಮೆ) ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರಿಡ್ಲೀ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು. ಕೂಡಲೇ […]
ಖಂಡ್ರೆ ದ.ಕ ಜಿಲ್ಲಾ ಪ್ರವಾಸ, ಚಾರಣಿಗರು-ಕಾಡ್ಗಿಚ್ಚು, ಕಾಡಾನೆ ನಿಯಂತ್ರಣಕ್ಕೆ ಕ್ರಮ ಭರವಸೆ.

ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಮತ್ತು ಸುತ್ತಲಿನ ನಾಲ್ಕು ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 5ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮದ […]
ಈ ವರ್ಷ 49 ಪಾಸಿಟೀವ್, ಎರಡು ಸಾವು, KFD ರೋಗಕ್ಕಿಲ್ಲ ಚುಚ್ಚುಮದ್ದು.

ಮಂಗನ ಕಾಯಿಲೆ(ಕೆಎಫ್ ಡಿ)ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್ ಡಿ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಾದ ಡಿ.ರಣದೀಪ್ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ವಾಡಿಕೆಯಂತೆ ಈ ವರ್ಷವೂ ಮೂರು ಜಿಲ್ಲೆಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಜ.೧ ರಿಂದ ಫೆ.೨ ರವರೆಗೆ ರಾಜ್ಯದಲ್ಲಿ ಒಟ್ಟು […]
ಅರಣ್ಯ ಇಲಾಖೆ ನಿರ್ಲಕ್ಷ್ಯ, ಉತ್ಸವಕ್ಕೆ ಬಂದ ಆನೆಗೆ ಹೆರಿಗೆ: ಜಂಬೂ ಸವಾರಿ ರದ್ದು..!
ಶಿವಮೊಗ್ಗ: ಮೈಸೂರು ದಸರ ನಂತರ ಆನೆಗಳ ಮೂಲಕ ನಗರದಲ್ಲಿ ಜಂಬೂಸವಾರಿ ಮಾಡುವಂತಹ ದೃಶ್ಯ ಕಂಡು ಬರುವುದು ಶಿವಮೊಗ್ಗದಲ್ಲಿ ಮಾತ್ರ. ದಶಕಗಳ ಹಿಂದಿನಿಂದಲೂ ಅದ್ದೂರಿ ದಸರಾ ಆಚರಣೆ ಮಾಡಿಕೊಂಡು ಬರುತ್ತಿರುವ ಶಿವಮೊಗ್ಗ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಕೆಲ ವರ್ಷಗಳಿಂದ ದಸರಾ ಉತ್ಸವಕ್ಕೆ ಸಮೀಪದ ಸಕ್ರೆಬೈಲು ಆನೆ ಬಿಡಾರದಿಂದ ಆನೆಗಳನ್ನ ಕರೆಯಿಸಿ ಮೆರವಣಿಗೆ ಮಾಡಿಸುತ್ತಿದೆ. ಇಲ್ಲಿಯೂ ಉತ್ಸವ ಮೂರ್ತಿಯನ್ನ ಮರದ ಅಂಬಾರಿಯಲ್ಲಿ ಹೊತ್ತು ಆನೆಗಳು ಇಂದು ಸಾಗಬೇಕಿತ್ತು. ಆದರೆ ಅರಣ್ಯ ಇಲಾಖೆಯ ಹೊಣೆಗೇಡಿತನದಿಂದ ಉತ್ಸವದಲ್ಲಿ ಭಾಗಿಯಾಗಲು ಬಂದಂತಹ ನೇತ್ರಾವತಿ […]
ಆನೆ ಬಾಲ ಕಟ್ ಮಾಡಿದ ಕಿಡಿಗೇಡಿ ಯಾರು.?
ಶಿವಮೊಗ್ಗ: ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಹತ್ತು ಕಿಲೋಮೀಟರ್ ಕ್ರಮಿಸಿದರೆ ಸಿಗುವ ಸಕ್ರೆಬೈಲು ಕ್ಯಾಂಪ್ ಆನೆ ಪಳಗಿಸುವಲ್ಲಿ ಹಾಗೂ ಸಾಕುವಲ್ಲಿ ಖ್ಯಾತಿ ಪಡೆದಿದೆ. ಮಲೆನಾಡಿನ ಪ್ರಮುಖ ಪ್ರವಾಸಿ ತಾಣವೂ ಆಗಿದೆ. ಆದರೆ ಇಲ್ಲೊಂದು ಅಹಿತ ಘಟನೆ ನಡೆದಿದೆ. ಅರಣ್ಯ ಇಲಾಖೆಗೆ ಮಾತ್ರ ಈ ಘಟನೆ ತೀರಾ ಕ್ಷುಲ್ಲಕ ಎನಿಸಿದೆ. ಸಕ್ರೆಬೈಲಿನ ಹೆಣ್ಣಾನೆ ಭಾನುಮತಿ ಹದಿನೆಂಟು ತಿಂಗಳ ಗರ್ಭಿಣಿ ( ಆನೆ ಪ್ರಸವ ಸಮಯ ಸರಾಸರಿ 24 ತಿಂಗಳು). ತುಂಗಾ ತೀರದಲ್ಲಿ ಎಂದಿನಂತೆ ಸ್ನಾನ ಮಾಡಿಸಿ ಕಾಡಿಗೆ ಮೇಯಲು ಬಿಟ್ಟಾಗ […]
ಕಾಡಾನೆ ದಾಳಿಗೆ ಅರಿವಳಿಕೆ ತಜ್ಞ ಮೃತ: ಅರಣ್ಯಾಧಿಕಾರಿಗಳ ಮೇಲೆ ಪ್ರಕರಣ
ಕಾಡಾನೆ ದಾಳಿಗೆ ಶಾರ್ಪ್ ಶೂಟರ್ ವೆಂಕಟೇಶ್ (63) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಡಿಸಿಎಫ್, ಎಸಿಎಫ್ ಹಾಗೂ ಆರ್.ಎಫ್.ಓ. ವಿರುದ್ದ ಕೇಸ್ ದಾಖಲಾಗಿದೆ. ವೆಂಕಟೇಶ್ ಪುತ್ರ ಮಿಥುನ್ಕುಮಾರ್ ದೂರು ನೀಡಿದ್ದು ಸ್ಥಳದಲ್ಲಿದ್ದ ಡಿಸಿಎಫ್, ಎಸಿಎಫ್ ಹಾಗೂ ಆರ್ಎಫ್ಓಗಳು ಸೂಕ್ತ ಸುರಕ್ಷತಾ ಕ್ರಮ ನೀಡದೇ ನಿರ್ಲಕ್ಷ್ಯವಹಿಸಿ ನೇರವಾಗಿ ಸಾವಿಗೆ ಕಾರಣರಾಗಿದ್ದಾರೆ ಎಂದು ದೂರಿದ್ದಾರೆ. ದೂರಿನಲ್ಲಿ ಏನಿದೆ..?‘ ನನ್ನ ತಂದೆಯಾದ ವೆಂಕಟೇಶ್ ಎಂಬುವರು ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಆಗಿದ್ದಾರೆ. ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಹಿಡಿಯುವ ಸಮಯದಲ್ಲಿ ಆನೆಗಳಿಗೆ […]
ನಿಷೇಧಿತ ಅರಣ್ಯದ ಫಾಲ್ಸ್ ಲ್ಲಿ ಎಣ್ಣೆ ಪಾರ್ಟಿ: ನಾಲ್ವರ ಮೇಲೆ ಪ್ರಕರಣ

ಬೆಳಗಾವಿ ಜಿಲ್ಲಾಡಳಿತ ಅರಣ್ಯ ವ್ಯಾಪ್ತಿಯಲ್ಲಿರುವ ಫಾಲ್ಸ್ ಗಳಿಗೆ ಸಾರ್ವಜನಿಕರ ಭೇಟಿ ನಿಷೇಧ ಹೇರಿದ್ದರೂ ಹೆಸ್ಕಾಂ ಸಿಬ್ಬಂದಿ, ವೈದ್ಯರ ತಂಡ ಜಲಪಾತದಲ್ಲಿ ಗುಂಡು-ತುಂಡಿನ ಪಾರ್ಟಿ ಮಾಡಿದೆ. ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿಯ ಬಟವಡೆ ಫಾಲ್ಸ್ ಅರಣ್ಯ ವ್ಯಾಪ್ತಿಯಲ್ಲಿದ್ದು ಅಕ್ರಮ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಆದರೆ ಇವರು ಫಾಲ್ಸ್ ಗೆ ಹೆಸ್ಕಾಂ ವಾಹನದಲ್ಲೇ ಬಂದು ಗುಂಡು, ತುಂಡು ಪಾರ್ಟಿ ಮಾಡಿ ರಾಜಾರೋಶವಾಗಿ ವಿಡಿಯೋ ಮಾಡಿದ್ದಾರೆ. ಜುಲೈ 26ರಂದು ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ಹೇರಿದ ತರುವಾಯ, ಪೊಲೀಸ್ ಇಲಾಖೆಯಿಂದ ಜಾಂಬೋಟಿ ಬಳಿ […]
ತಗ್ಗಿದ ಮಳೆ ಚಿಕ್ಕಮಗಳೂರು ಪ್ರವಾಸಕ್ಕಿಲ್ಲ ತಡೆ:

ಧಾರಾಕಾರ ಮಳೆ, ಧರೆ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ ಜೊತೆಗೆ ಪ್ರವಾಸಿಗರ ಹುಚ್ಚಾಟಗಳಿಗೆ ನಿರ್ಬಂಧ ಹೇರಲು ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿಷೇಧ ಹೇರಿತ್ತು. ಆದರೆ ಮಳೆ ಒಮ್ಮೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡ ಕಾರಣ ಎಲ್ಲಾ ನಿರ್ಬಂಧಗಳನ್ನ ತೆರವು ಮಾಡಲಾಗಿದೆ. ಮುಳ್ಳಯ್ಯನಗಿರಿ, ದತ್ತಪೀಠ ಸೇರಿ ಗಿರಿ ಪ್ರದೇಶದಗಳ ಭೇಟಿಗೆ ಕೈಮರ ಚೆಕ್ಪೋಸ್ಟ್ ಮೂಲಕ ವಾಹನಗಳನ್ನ ಇಂದಿನಿಂದ ಬಿಡಲಾಗುತ್ತಿದೆ. ಜಿಲ್ಲಾಡಳಿತ ನಿರ್ಬಂಧ ತೆರೆವುಗೊಳಿಸಿದರೂ ಸಹ ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ಕಡಿಮೆಯಾಗಿಲ್ಲ. ಅಪಾಯದ ಸ್ಥಳದಲ್ಲಿ ಮೋಜು-ಮಸ್ತಿ […]