ತಾಯಿಗಾಗಿ ರೋಧಿಸಿ ನಿತ್ರಾಣಗೊಂಡ ಆನೆ ಮರಿ ಮೃತ:

ಕೊಡಗು: ದುಬಾರೆ ಸಾಕಾನೆ ಶಿಬಿರದಲ್ಲಿ ಆಶ್ರಯ ಪಡೆದಿದ್ದ ನಾಲ್ಕು ತಿಂಗಳ ಮರಿಯಾನೆ ದಿಢೀರನೆ ಮೃತಪಟ್ಟಿದೆ. ತಾಯಿಯಿಂದ ಬೇರ್ಪಟ್ಟು ಐದು ತಿಂಗಳ ಕಾಲ ರೋಧಿಸಿತ್ತು. ವಿರಾಜಪೇಟೆ ತಾಲೂಕಿನ ಮಲ್ದಾರೆ ಗ್ರಾಮದ ಎಸ್ಟೇಟ್ಗೆ ಕಾಡಾನೆಗಳ ಗುಂಪೊಂದು ದಾಳಿ ಇಟ್ಟಿತ್ತು, ಕೆಲ ಗಂಟೆಗಳ ನಂತರ ಗುಂಪು ಮಾಯವಾಗಿ ಮರಿಯಾನೆ ಮಾತ್ರ ತೋಟದ ಕಾರ್ಮಿಕರಿಗೆ ಕಂಡಿತ್ತು. ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇಲೆ ಗುಂಪಿಗಾಗಿ ಸಾಕಷ್ಟು ಹುಡಕಾಟ ನಡೆಸಲಾಗಿತ್ತು. ಆದರೆ ಫಲಿಸಲಿಲ್ಲ. ಸರಿಯಾಗಿ ನಡೆದಾಡಲೂ ಆಗದ ಮರಿ ಆನೆಯನ್ನ ಕಂಡು ಜನರು ಸಹ […]