Ode to the west wind

Join Us on WhatsApp

Connect Here

MALENADU Farmers Unite to Demand Separate State

Shivamogga, Karnataka – In a united front, farmers’ unions in Shivamogga are demanding a separate state for the Malenadu region, citing decades of neglect by governments. The call to action follows the government’s alleged failure to provide land rights and compensation to affected farmers in Shivamogga district. T.N. Srinivas, a prominent farmers’ leader, announced an […]

2 ಲಕ್ಷ ಎಕರೆ ಅರಣ್ಯ ಒತ್ತುವರಿ: ಶಿವಮೊಗ್ಗ, ಉ.ಕ ದಲ್ಲೇ ಹೆಚ್ಚು: ಅರಣ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿರುವುದು ಆಘಾತಕಾರಿ […]

ನಾಲ್ಕು ತಿಂಗಳು ಮುರುಡೇಶ್ವರ ಬೀಚ್ ಪ್ರವೇಶ ನಿರ್ಬಂಧ

ಉತ್ತರಕನ್ನಡ: ಅಕ್ಟೋಬರ್ ವರೆಗೆ ( ಮುಂದಿನ 4 ತಿಂಗಳು ) ಮುರುಡೇಶ್ವರ ಬೀಚ್ ಗೆ ಪ್ರವೇಶ ನಿರ್ಬಂಧ. ಲೈಫ್ ಗಾರ್ಡ್ ಗಳ ಎಚ್ಚರಿಕೆಯನ್ನು ಧಿಕ್ಕರಿಸಿ ಪ್ರಾಣಕಳೆದುಕೊಳ್ಳುತ್ತಿರುವವರ ಸಂಖೆಯಲ್ಲಿ ಹೆಚ್ಚಳದಿಂದಾಗಿ ಈ ಕ್ರಮ. ಮುರುಡೇಶ್ವರಕ್ಕೆ ಬರುವ ಪ್ರವಾಸಿಗರ ಸುರಕ್ಷತೆ ಹಿತದೃಷ್ಟಿಯಿಂದ, ಸಮುದ್ರ ತೀರಕ್ಕೆ ತೆರಳುವ ಎರಡೂ ಮಾರ್ಗಗಳನ್ನ ನಾಲ್ಕು ತಿಂಗಳು ಬಂದ್ ಮಾಡಲಾಗಿದೆ. ಹಾದಿಗೆ ಪೊಲೀಸರು ಬ್ಯಾರಿಕೇಡ್ ಹಾಕಿ, ಸಮುದ್ರ ತೀರಕ್ಕೆ ತೆರಳಲು ನಿರ್ಬಂಧ ಹೇರಿದ್ದಾರೆ. ಕಳೆದ ಎರಡು ದಿನಗಳಲ್ಲಿ ಮುರುಡೇಶ್ವರಕ್ಕೆ ಬಂದ ಇಬ್ಬರು ಪ್ರವಾಸಿಗರು ಇಲ್ಲಿನ ಲೈಫ್ […]