Ode to the west wind

Join Us on WhatsApp

Connect Here

ಆನೆ ಕರೆಸಿ ಚಿರತೆ ಓಡಿಸ್ತೀನಿ, ಅರಣ್ಯ ಸಚಿವರ ಪತ್ರಿಕಾಗೋಷ್ಠಿಯಲ್ಲಿ ವಿನೋದ..!

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿಂದ ಅರ್ಜುನಾ ಹಾಗೂ ಆಲೆ ಎಂಬ ಎರಡು ಆನೆಗಳು  ಅರಣ್ಯ ಸಚಿವ ಉಮೇಶ ಕತ್ತಿ ಆದೇಶದ ಮೇರೆಗೆ ಬೆಳಗಾವಿಯಲ್ಲಿ ಚಿರತೆ ಬೆನ್ನಟ್ಟಲು ತೆರಳಿವೆ. ಬೆಳಗಾವಿಯಲ್ಲಿ ಸೋಮವಾರ ಅರಣ್ಯ ಇಲಾಖೆ ಸಭಾಂಗಣದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸಭೆ ನಡೆಸಿ ಬಳಿಕ ಅರಣ್ಯ ಸಚಿವ ಕತ್ತಿ ಮಾತನಾಡಿ, ಚಿರತೆ ಸಮಸ್ಯೆ ಬಗ್ಗೆ ಪತ್ರಕರ್ತರೊಂದಿಗೆ ವಿನೋದದಿಂದ ಮಾತನಾಡಿದರು.ಕಳೆದ 20 ದಿನಗಳಿಂದ ಬೆಳಗಾವಿ ಜಿಲ್ಲೆಯ ನಾಲ್ಕು ಕಡೆ ಚಿರೆತೆ ಹಾವಳಿ ಕಂಡು ಬಂದಿತ್ತು. ಚಿಕ್ಕೋಡಿಯಲ್ಲಿ ಭಾಗದಲ್ಲಿ ಕಂಡು‌ […]