Ode to the west wind

Join Us on WhatsApp

Connect Here

ಕಾಡು ಬೆಕ್ಕು ಬೇಟೆಗೆಂದು ಜಿಗಿದು ವಿದ್ಯುತ್ ಶಾಕ್ ನಿಂದ ಕಂಬದ ಮೇಲೆ ಒರಗಿದ ಚಿರತೆ.

ಮೂರು ವರ್ಷ ಪ್ರಾಯದ ಚಿರತೆಯೊಂದು ಕಾಡು ಬೆಕ್ಕನ್ನು ಹಿಡಿಯಲು ಹೋಗಿ ವಿದ್ಯುತ್ ಶಾಕ್ ಗೆ ಮೃತಪಟ್ಟಿದೆ. ಆಹಾರ ಅರಸಿ ಕಂಬ ಏರಿದ ಪರಿಣಾಮ ಚಿರತೆ ಜೊತೆ ಕಾಡು ಬೆಕ್ಕು ಮೃತಪಟ್ಟಿದ್ದು  ಉತ್ತರ ಕನ್ನಡ ಜಿಲ್ಲೆ, ಶಿರಸಿ ತಾಲೂಕಿನ ನೀರ್ನಳ್ಳಿ ಬಳಿಯ ಹುಡ್ಲಮನೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ನೀರ್ನಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಹಲವು ತಿಂಗಳಿಂದ ಚಿರತೆ ಓಡಾಟ ನಡೆಸುತಿತ್ತು. ತನ್ನ ಬೇಟೆ ಅರಸಿ ಹೋದ ಸಂದರ್ಭದಲ್ಲಿ ಕಾಡು ಬೆಕ್ಕು ಕಂಡಿದೆ. ಅಟ್ಟಿಸಿಕೊಂಡು ಹೋದಾಗ ‌ಕಾಡು ಬೆಕ್ಕು ವಿದ್ಯುತ್ […]