ಕೊಡಚಾದ್ರಿ ಬುಡದಲ್ಲೊಂದು ಮನಮೋಹಕ ಜಲಪಾತ..!

ಶಿವಮೊಗ್ಗದಲ್ಲಿ ಪ್ರಕೃತಿ ಪ್ರಿಯರಿಗೆ ಮುದ ನೀಡುವ ಸಾಕಷ್ಟು ಸ್ಥಳಗಳಿವೆ. ಇಂದಿಗೂ ಪ್ರವಾಸಿಗರ ಉಪಟಳದಿಂದ ದೂರನೇ ಉಳಿದಿವೆ. ಈಗೆಲ್ಲಾ ಪ್ರವಾಸಿಗರ ಅಭಿರುಚಿ ಬದಲಾದ್ದರಿಂದ ಹಾಗೂ ಪ್ರವಾಸಿತಾಣಗಳನ್ನ ವಿಕೃತಗೊಳಿಸುವ ಮನಸ್ಥಿತಿ ಹೊಂದಿರೋದ್ರಿಂದ ಅವುಗಳು ಹೀಗೆ ಇದ್ದರೇ ಒಳಿತು ಅನಿಸುತ್ತೆ.’ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಮಲೆನಾಡು ಪರಿಸರಕ್ಕೆ ಉತ್ತಮ ಉದಾಹರಣೆ. ಈ ತಾಲೂಕಿನಲ್ಲಿ ಸಿಗುವ ಪ್ರಾಕೃತಿಕ ಸೊಬಗು ಬೇರೆಡೆ ಸಿಗೋದಿಲ್ಲ. ತೀರ್ಥಹಳ್ಳಿ ಹಾಗೂ ಸ್ವಲ್ಪ ಮಟ್ಟಿನ ಸಾಗರವೂ ಸಹ ಮಲೆನಾಡಿನ ಪ್ರಾಕೃತಿಕ ಸೊಬಗನ್ನೇ ಹೊಂದಿದ್ದರೂ ಸಹ ಹೊಸನಗರ ಘಟ್ಟ ಪ್ರದೇಶ..! […]