Ode to the west wind

Join Us on WhatsApp

Connect Here

Starving Black Panther Cub Rescued, Finds Refuge at Shivamogga Zoo

A 1.5-year-old female black panther, exhausted and separated from its mother, was rescued by Shivamogga Zoo staff on Tuesday evening. The cub, found near Kumta in Uttara Kannada district’s Katgal area, was struggling to survive due to starvation. Dr. Muruli Manohar, the zoo veterinarian, and his team provided immediate medical attention and safely transported the […]

ಮಹತ್ವದ ನಿರ್ಣಯ, ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಖಂಡ್ರೆ

ಕಸ್ತೂರಿ ರಂಗನ್ ವರದಿ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ- ಅರಣ್ಯ ಸಚಿವರು ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ […]

ಎಣ್ಣೆ, ಮೋಜು-ಮಸ್ತಿ, ಅರಣ್ಯ ಸಿಬ್ಬಂದಿ ಎಂದು ಯೂಟ್ಯೂಬರ್ ಗೆ ಧಮ್ಕಿ, ಯಾರೀತ.?

ಚಿಕ್ಕಮಗಳೂರು ಭದ್ರಾ ಹುಲಿ ಮೀಸಲು ಅಭಯಾರಣ್ಯದಲ್ಲೊಂದು ಘಟನೆ ಯೂಟ್ಯೂಬರ್ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ವಿರೂಪಾಕ್ಷಖಾನ್ ಕಳ್ಳ ಬೇಟೆ ನಿಗ್ರಹ ಸಮೀಪದ ವ್ಯೂ ಪಾಯಿಂಟ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೋಗಿನಲ್ಲಿದ್ದಾತನ ಜೊತೆ ಮಾತಿನ ಚಕಮಕಿ ನಡೆದಿದೆ. Karnataka Biker ಯೂಟ್ಯೂಬರ್ ಚಾನೆಲ್ ಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ವೀಡಿಯೋದಲ್ಲಿರುವಾತ ಕೆಲವು ಪ್ರವಾಸಿಗರನ್ನ ಬೊಲೆರೋ ವಾಹನದಲ್ಲಿ ಕರೆತಂದು ಗುಡ್ಡದ ಮೇಲೆ ಕೂರಿಸಿ ಬಿಯರ್ ಸೇವಿಸಲು ಬಿಟ್ಟಿದ್ದಾನೆ. ಜೊತೆಗೆ ಕೆಲ ಮಹಿಳೆಯರೂ ಇದ್ದಾರೆ. ಬೈಕರ್ ಗಳು ಹೋದಾಗ ಇಲ್ಲಿ ಯಾವುದೇ […]

ರಾತ್ರೋರಾತ್ರಿ ಬಂತು ಭಾರೀ ನೀರು, ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಗಳು ಓಪನ್.!

ಶಿವಮೊಗ್ಗ ಚಿಕ್ಕಮಗಳೂರು ಸರಹದ್ದಿನಲ್ಲಿರುವ ಭದ್ರಾ ಜಲಾಶಯದ ಒಳಹರಿವು ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದ್ದು ರಾತ್ರೋರಾತ್ರಿ ಎಂಜಿನಿಯರ್ ಗಳ ನಿರೀಕ್ಷೆ ಮೀರಿ ನೀರು ಬಂದಿದೆ. ಈಗಾಗಲೇ ಎಡ-ಬಲ ದಂಡೆಗಳ ಮೂಲಕ ನೀರು‌ ಹರಿಸಲಾಗುತ್ತಿದೆ.‌ ಪ್ರಸಕ್ತ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್ (ಲೈವ್) ನೀರು ಹರಿದು ಬರುತ್ತಿದ್ದು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ರಾತ್ರಿಯೆಲ್ಲಾ ಒಳಹರಿವಿನ ಮೇಲೆ ನಿಗಾ ಇಟ್ಟಿದ್ದ ಎಂಜಿನಿಯರ್ ಗಳು ಮಂಗಳವಾರ ಮುಂಜಾನೆ ನಾಲ್ಕೂ ಕ್ರಸ್ಟ್ ಗೇಟ್ ಗಳನ್ನ ಒಂದು ಅಡಿ ಎತ್ತಿ ಆರು ಸಾವಿರ ಕ್ಯೂಸೆಕ್ ನೀರನ್ನ ನದಿಗೆ […]

ರಾಜಾರೋಶವಾಗಿ ಸಂರಕ್ಷಿತ ಅರಣ್ಯದೊಳಗೆ ಅಗಳ ಹೊಡೆದರು..!

ಚಿಕ್ಕಮಗಳೂರು ಭದ್ರಾ ಹಿನ್ನೀರಿನುದ್ದಕ್ಕೂ ಚಾಚಿಕೊಂಡಿರುವ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ವಿನಾಶ ಅವ್ಯಾಹತವಾಗಿ ಸಾಗಿದೆ. ಜಿಲ್ಲೆಯ ಅರಣ್ಯಾಧಿಕಾರಿಗಳ ನಿರಾಸಕ್ತಿಗೆ ಉಳ್ಳವರ ದೌರ್ಜನ್ಯಕ್ಕೆ ಪ್ರಾಕೃತಿಕ ಸಂಪತ್ತು ನಾಶವಾಗುತ್ತಿದೆ. ಭದ್ರಾ ಅಭಯಾರಣ್ಯದೊಳಗಿನ ಸರ್ಕಲ್‌ಗಳ ಆರ್‌ ಎಫ್‌ ಓ ಗಳೇ ಮುಂದೆ ನಿಂತು ವಿನಾಶಕ್ಕೆ ಎಡೆ ಮಾಡಿಕೊಡುತ್ತಿದ್ದಾರೆಂಬ ಅನುಮಾನ ಕಾಡುತ್ತಿದೆ. ಇದಕ್ಕೆ ಇಂಬು ನೀಡುವಂತೆ ಮತ್ತೊಂದು ಘಟನೆಯೊಂದು ನಡೆದಿದೆ. ಕೊಪ್ಪ ಅರಣ್ಯ ವಿಭಾಗ, ನರಸಿಂಹರಾಜಪುರ, ನೆಲಗದ್ದೆ ಗ್ರಾಮ ಆರಂಬಳ್ಳಿಯ ಸರ್ವೇ ನಂಬರ್‌ ೭೪ರಲ್ಲಿ ಈ ಭಾಗದ ಪ್ರಭಾವಿ ವ್ಯಕ್ತಿಗಳು ರಾಜಾರೋಷವಾಗಿ ಹಿಟಾಚಿ ಬಳಸಿ […]

ರಾಣಿಝರಿ ಪಾಯಿಂಟ್ ಲ್ಲಿ ಯುವಕ ಕಣ್ಮರೆ.

ಬೆಂಗಳೂರಿನಿಂದ ಚಿಕ್ಕಮಗಳೂರು ರಾಣಿಝರಿ ಪಾಯಿಂಟ್ಗೆ ಟ್ರೆಕ್ಕಿಂಗ್ ಬಂದಿದ್ದ ಯುವಕ ಕಣ್ಮರೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿಸಿದೆ. ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ ನಿಲ್ಲಿಸಿ ಮಾಯವಾಗಿರೋ ಭರತ್ ಎಂ, ಎಂಬಾತ ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಚಪ್ಪಲಿ ಬಿಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಪ್ರವಾಸ, ಟ್ರೆಕ್ ಮಾಡಲು ‌ಸಾಕಷ್ಟು ಜನ ಬರುತ್ತಾರೆ. ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ಗುರುವಾರ ಇಲ್ಲಿಗೆ ಬಂದಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಈತ […]

ತಗ್ಗಿದ ಮಳೆ ಚಿಕ್ಕಮಗಳೂರು ಪ್ರವಾಸಕ್ಕಿಲ್ಲ ತಡೆ:

ಧಾರಾಕಾರ ಮಳೆ, ಧರೆ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ ಜೊತೆಗೆ ಪ್ರವಾಸಿಗರ ಹುಚ್ಚಾಟಗಳಿಗೆ ನಿರ್ಬಂಧ ಹೇರಲು ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿಷೇಧ ಹೇರಿತ್ತು. ಆದರೆ ಮಳೆ ಒಮ್ಮೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡ ಕಾರಣ ಎಲ್ಲಾ ನಿರ್ಬಂಧಗಳನ್ನ ತೆರವು ಮಾಡಲಾಗಿದೆ.  ಮುಳ್ಳಯ್ಯನಗಿರಿ, ದತ್ತಪೀಠ ಸೇರಿ ಗಿರಿ ಪ್ರದೇಶದಗಳ ಭೇಟಿಗೆ ಕೈಮರ ಚೆಕ್‌ಪೋಸ್ಟ್‌ ಮೂಲಕ ವಾಹನಗಳನ್ನ ಇಂದಿನಿಂದ ಬಿಡಲಾಗುತ್ತಿದೆ. ಜಿಲ್ಲಾಡಳಿತ ನಿರ್ಬಂಧ ತೆರೆವುಗೊಳಿಸಿದರೂ ಸಹ ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ಕಡಿಮೆಯಾಗಿಲ್ಲ. ಅಪಾಯದ ಸ್ಥಳದಲ್ಲಿ ಮೋಜು-ಮಸ್ತಿ […]

ಇಬ್ಬರನ್ನ ಕೊಂದು ಮೂಡಿಗೆರೆ‌ ನಡುಗಿಸಿದ್ದ ಭೈರ ಸೆರೆಸಿಕ್ಕ.

ಮೂಡಿಗೆರೆ ತಾಲೂಕನ್ನೇ‌ ನಡುಗಿಸಿದ್ದ ಕಾಡಾನೆ ಇಬ್ಬರನ್ನ‌ ಬಲಿ‌ತೆಗೆದುಕೊಂಡಿತ್ತು.‌ ಅಪಾರ ಪ್ರಮಾಣದ‌ ಬೆಳೆ‌‌ ನಾಶ ಮಾಡಿತ್ತು.‌ ಜನರ ಸಿಟ್ಟಿಗೆ ಶಾಸಕ‌ ಎಂಪಿ ಕುಮಾರಸ್ವಾಮಿ ಬಟ್ಟೆಯೂ ಹರಿದು ರಾಷ್ಟ್ರೀಯ ಸುದ್ದಿಯಾಗಿತ್ತು. ಹಲವು ವರ್ಷಗಳಿಂದ ಚಾಣಾಕ್ಷತನದಿಂದ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಭೈರಾನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಭೈರ ಹೆಸರು ಸ್ಥಳೀಯರೇ ನೀಡಿದ್ದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಹೊಸಳ್ಳಿಯಲ್ಲಿ ಭಾಗದಲ್ಲಿ ಒಂದು ವಾರದಿಂದ ಅರಣ್ಯ ಇಲಾಖೆ‌ ಸಿಬ್ಬಂದಿ‌ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಆನೆಯನ್ನೂ ಸೇರಿ‌ ಈ ಭಾಗದಲ್ಲಿ ಒಟ್ಟು […]