Ode to the west wind

Join Us on WhatsApp

Connect Here

ಮದ್ದೂರು ಅರಣ್ಯವಲಯದಲ್ಲಿ ಸಂಚಾರ ಅವಧಿ ಮಿತಿ ಕಡಿತಗೊಳಿಸಿ…!

ರಾತ್ರಿ ಸಂಚಾರ ನಿಷೇಧವಿರುವ ಗುಂಡ್ಲುಪೇಟೆ ಮದ್ದೂರು ಅರಣ್ಯ ವಲಯದಲ್ಲಿ ತಮಿಳುನಾಡಿನಲ್ಲಿ ಲಾರಿ ಆನೆಯನ್ನ ಬಲಿತೆಗೆದುಕೊಂಡಿದೆ. ಲಾರಿ ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ವಾಹನವನ್ನ ವಶಕ್ಕೆ ಪಡೆದುಕೊಂಡಿದೆ. ಆದರೆ ಆನೆ ಸಾವಿಗೆ ಯಾರು ಹೊಣೆ.. ? ಸದ್ಯ ಈ ಭಾಗದಲ್ಲಿ ರಾತ್ರಿ ಸಂಚಾರಕ್ಕಿರುವ ನಿರ್ಬಂಧಗಳೇನು..? ಪತ್ರಕರ್ತರು ಹಾಗೂ ಪರಿಸರ ಹೋರಾಟಗಾರರು ಆಗಿರುವ ಜೋಸೆಫ್ ಹೂವರ್ ತಮ್ಮ ಅಸಮಾಧಾನ ಹೀಗೆ ಹೊರಹಾಕಿದ್ದಾರೆ. ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ( NH 766) ಕೇರಳ […]