ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಶರಾವತಿ ನೀರಿಗೆ ದಾಹ.! ಶಶಿ ಸಂಪಳ್ಳಿ

ಹಿರಿಯ ಪತ್ರಕರ್ತರು ಹಾಗೂ ಲೇಖಕರು ಆದ ಶಶಿ ಸಂಪಳ್ಳಿಯವರು ಫೇಸ್ ಬುಕ್ ಲ್ಲಿ ಅಭಿಪ್ರಾಯ ಮಂಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಮಲೆನಾಡಿಗೆ ಈ ಕಂಟಕ ಎದುರಾಗ್ತಿದೆ. ಈ ಪಕ್ಷಕ್ಕೂ ಮಲೆನಾಡಿನ ನೆಮ್ಮದಿಗೂ ಯಾಕೋ ಆಗಿಬರ್ತಿಲ್ಲ ಅನಿಸ್ತಿದೆ. ಕಳೆದ ಬಾರಿ 2019ರಲ್ಲಿ ಇವರದೇ ಸಮ್ಮಿಶ್ರ ಸರ್ಕಾರದಲ್ಲಿ ಡಾ ಜಿ ಪರಮೇಶ್ವರ್ ಈ ಬಗ್ಗೆ ಡಿಪಿಆರ್ ಗೆ ಸೂಚಿಸಿದ್ದರು. ಆಗ ಇಡೀ ಶಿವಮೊಗ್ಗ ಜಿಲ್ಲೆ ಮತ್ತು ಉತ್ತರಕನ್ನಡದ ಶರಾವತಿ ಕೊಳ್ಳದ ತಾಲೂಕುಗಳಲ್ಲಿ ಜನ ಸಿಡಿದೆದ್ದಿದ್ದರು. ಆದರೂ ಸುಮಾರು ಒಂದು ತಿಂಗಳ […]