Ode to the west wind

Join Us on WhatsApp

Connect Here

Three Bears Electrocuted in Hassan: Heart-Wrenching Incident

A tragic incident took place in Kalusadarahalli village, Arsikere taluk, on Monday morning, where three bears died due to electrocution. The bears, aged six-seven years (male), six-seven years (female), and one year (cub), were killed instantly after coming into contact with a broken live wire. The bears had wandered out of the forest in search […]

ಇಬ್ಬರ ಬಲಿ ಪಡೆದಿದ್ದ ಸೀಗೆ ಹೆಸರಿನ ಒಂಟಿ ಸಲಗ ಸೆರೆ

ಹಾಸನ :ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆಯಾಗಿದೆ. ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಫಾರೆಸ್ಟ್‌ನಲ್ಲಿ ಸೀಗೆ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ. ಶನಿವಾರ ಮಧ್ಯಾಹ್ನ ಏಳು ಕಾಡಾನೆಗಳೊಂದಿಗೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನ ಆಪರೇಷನ್‌ ಎಲಿಫೆಂಟ್ ಟೀಂ ಆರಂಭಿಸಲಾಗಿತ್ತು. ಆದರೆ ಸೀಗೆ ಕಾಡಾನೆ ಕಾಡಿನೊಳಗೆ ಸೇರಿಕೊಂಡಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬೆಳಿಗ್ಗೆಯಿಂದಲೇ  ಸೀಗೆಯನ್ನ ಟ್ರ್ಯಾಕ್ ಮಾಡುತ್ತಿದ್ದರು. ನಿಡಿಗೆರೆ ಅರಣ್ಯ ಪ್ರದೇಶದಲ್ಲಿ […]

ಪ್ರತಾಪ್ ಸಿಂಹ ಸಹೋದರನ ಮೇಲೆ ಮರ ಅಕ್ರಮ ಕಡಿತಲೆ ಆರೋಪ

ಹಾಸನ: ರಾತ್ರೋರಾತ್ರಿ ಕೋಟ್ಯಂತರ ರುಪಾಯಿ ಬೆಲೆಬಾಳುವ ಮರಗಳ ಹ‌ನನ ಮಾಡಿರುವ ಆರೋಪ ಬಿಜೆಪಿ ಎಂಪಿ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರಿಗೆ ಸುತ್ತಿಕೊಂಡಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಬೆಲೆಬಾಳುವ ಮರಗಳ ಮಾರಣಹೋಮಕ್ಕೆ ವಿಕ್ರಮ್ ಕಾರಣ ಎಂದು ಆರೋಪಿಸಲಾಗಿದೆ.ಹಾಸನ ಜಿಲ್ಲೆ ಬೇಲೂರು ತಾಲೂಕು ತಹಸೀಲ್ದಾರ್ ಮಮತಾ ಎಂಬುವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿರುವ ವಿಡಿಯೋವನ್ನ ಪ್ರಕಟಿಸಿ ಪ್ರತಾಪ್ ಸಿಂಹ ಹಾಗೂ ಬಿಜೆಪಿಗೆ ಚಾಟಿ ಬೀಸಿದೆ. ಪೋಸ್ಟ್ […]

ಅರ್ಜುನ ಆನೆ ಸಮಾಧಿ ಬೇಲಿ ಕಿತ್ತ ಕಾಡಾನೆಗಳು:

ಕಾಡಾನೆ ದಾಳಿಗೆ ಮೃತನಾದ ಅಂಬಾರಿಅರ್ಜುನನ ಸಮಾಧಿ ಬಳಿ ಕಾಡಾನೆಗಳು ದಾಂಧಲೆ ನಡೆಸಿರುವುದು ವರದಿಯಾಗಿದೆ. ಅರ್ಜುನನ ಸಮಾಧಿ ಸುತ್ತ ಹಾಕಿದ್ದ ತಂತಿಬೇಲಿಯನ್ನು ಮುರಿದಿರುವ ಗಜಪಡೆ ಸಮಾಧಿ ಬಳಿಯೆಲ್ಲಾ ಓಡಾಡಿವೆ. ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಮೃತನಾದ ಸ್ಥಳದಲ್ಲೇ ಅರ್ಜುನನ ಸಮಾಧಿ ಮಾಡಲಾಗಿದೆ. ತಾತ್ಕಾಲಿಕವಾಗಿ ಸಮಾಧಿ ಸುತ್ತ ಅರಣ್ಯ ಇಲಾಖೆ ಬೇಲಿ ಹಾಕಿತ್ತು. ಗುರುವಾರ ರಾತ್ರಿ ಈ ಸ್ಥಳಕ್ಕೆ ಆಗಮಿಸಿರುವ ಹಿಂಡು ಬೇಲಿ ನೆಲಸಮಗೊಳಿಸಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅರ್ಜುನ […]

ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹಲಸುಲಿಗೆ ಗ್ರಾಮದ ಹೊನ್ನೂರು ಎಸ್ಟೇಟ್‌ನಲ್ಲಿ ಇಂದು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ ನಾಲ್ಕು ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿಮೂರು ಬಾರಿ ಇಂಜೆಕ್ಷನ್ ಡಾರ್ಟ್ ಮಾಡಿದರು ಕಾಡಾನೆ ನಿಲ್ಲಿಸಲು ಸಾಧ್ಯವಾಗಲಿಲ್ಲ. ನಂತರ ಕಾಲಿಗೆ ಹಗ್ಗ ಕಟ್ಟಿ ಹಿಡಿದು ಕಾಡಾನೆಯನ್ನು ಸುತ್ತುವರಿದ ಸಾಕಾನೆಗಳು ಕಾಲರ್ ಅಳವಡಿಕೆಗೆ ಸಹಕರಿಸಿದವು. ನಿನ್ನೆಯಿಂದ ( ಮೇ 15) ಅಭಿಮನ್ಯು, ಪ್ರಶಾಂತ, ಅಜೇಯ, ವಿಕ್ರಂ, ಮಹೇಂದ್ರ ಎಂಬ ಐದು ಸಾಕಾನೆಗಳೊಂದಿಗೆಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. […]