Ode to the west wind

Join Us on WhatsApp

Connect Here

ಈಸೂರು ದಂಗೆ, ಮಲೆನಾಡಿನ ರೈತಾಪಿ ಜೀವನ ಇಲ್ಲಿ ಮೂಡಿವೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ನಿಸರ್ಗದತ್ತವಾಗಿ ಬಂದ ಪ್ರವಾಸಿ ತಾಣಗಳಿವೆ. ಗಿರಿ ಶಿಖರಗಳು, ನದಿ-ಜಲಪಾತಗಳು, ಜಲಾಶಯಗಳೂ, ವನ್ಯಧಾಮ ಹೀಗೆ ಸಾಲು ಸಾಲು ಅಹ್ಲಾದಕಾರಿ ಸ್ಥಳಗಳಿವೆ. ಆದರೆ ಕೃತಕವಾಗಿ ನಿರ್ಮಿಸಿ, ಉಚಿತ ಪ್ರವೇಶ ನೀಡಿ, ದಿನಕ್ಕೆ ನೂರಾರು ಪ್ರವಾಸಿಗರನ್ನ ಆಕರ್ಷಣೆ ಮಾಡುವ ಸ್ಥಳಗಳು ಮಾತ್ರ ಜಿಲ್ಲೆಯಲ್ಲಷ್ಟೇ ಅಲ್ಲ ರಾಜ್ಯದಲ್ಲೂ ಅಪರೂಪ. ಪ್ರವಾಸೋದ್ಯಮ ಹೆಸರಲ್ಲಿ ನೂರಾರು ಕೋಟಿ ವ್ಯಯಿಸಿ ಪ್ರಾಕೃತಿಕ ಪರಿಸರ ಹಾಳುಗೆಡವಿ ಜನರ ಕೋಪಕ್ಕೆ ಕಾರಣವಾಗುವ ನಿದರ್ಶನಗಳೇ ಅಧಿಕ. ಇಂತಹ ಅವೈಜ್ಞಾನಿಕ ಅಭಿವೃದ್ಧಿಗೆ ಅಣಕವೆಂಬಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ […]