MALENADU Farmers Unite to Demand Separate State

Shivamogga, Karnataka – In a united front, farmers’ unions in Shivamogga are demanding a separate state for the Malenadu region, citing decades of neglect by governments. The call to action follows the government’s alleged failure to provide land rights and compensation to affected farmers in Shivamogga district. T.N. Srinivas, a prominent farmers’ leader, announced an […]
ನಿಷೇಧಿತ ಅರಣ್ಯದ ಫಾಲ್ಸ್ ಲ್ಲಿ ಎಣ್ಣೆ ಪಾರ್ಟಿ: ನಾಲ್ವರ ಮೇಲೆ ಪ್ರಕರಣ

ಬೆಳಗಾವಿ ಜಿಲ್ಲಾಡಳಿತ ಅರಣ್ಯ ವ್ಯಾಪ್ತಿಯಲ್ಲಿರುವ ಫಾಲ್ಸ್ ಗಳಿಗೆ ಸಾರ್ವಜನಿಕರ ಭೇಟಿ ನಿಷೇಧ ಹೇರಿದ್ದರೂ ಹೆಸ್ಕಾಂ ಸಿಬ್ಬಂದಿ, ವೈದ್ಯರ ತಂಡ ಜಲಪಾತದಲ್ಲಿ ಗುಂಡು-ತುಂಡಿನ ಪಾರ್ಟಿ ಮಾಡಿದೆ. ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿಯ ಬಟವಡೆ ಫಾಲ್ಸ್ ಅರಣ್ಯ ವ್ಯಾಪ್ತಿಯಲ್ಲಿದ್ದು ಅಕ್ರಮ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಆದರೆ ಇವರು ಫಾಲ್ಸ್ ಗೆ ಹೆಸ್ಕಾಂ ವಾಹನದಲ್ಲೇ ಬಂದು ಗುಂಡು, ತುಂಡು ಪಾರ್ಟಿ ಮಾಡಿ ರಾಜಾರೋಶವಾಗಿ ವಿಡಿಯೋ ಮಾಡಿದ್ದಾರೆ. ಜುಲೈ 26ರಂದು ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ಹೇರಿದ ತರುವಾಯ, ಪೊಲೀಸ್ ಇಲಾಖೆಯಿಂದ ಜಾಂಬೋಟಿ ಬಳಿ […]
ಚಿರತೆ ಕಾರ್ಯಾಚರಣೆಗೆ ಬಂದ ಆನೆಗಾಗಿ ಕಬ್ಬು ಕದ್ದರಾ ಅರಣ್ಯ ಸಿಬ್ಬಂದಿ:

ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಆನೆ ಬಿಡಾರದಿಂದ ಬೆಳಗಾವಿಗೆ ಆಗಮಿಸಿರುವ 2 ಆನೆಗಳು ಚಿರತೆ ಶೋಧ ಕಾರ್ಯದಲ್ಲಿ ಭಾಗಿಯಾಗಿವೆ. ಆದರೆ ಆನೆಗಳಿಗೆ ಅಹಾರ ನೀಡಲು ಅರಣ್ಯಾಧಿಕಾರಿಗಳು ರೈತನ ಹೊಲದ ಕಬ್ಬನ್ನ ಹೇಳದೇ ಕದ್ದು ತಂದ ಆರೋಪ ಎದುರಾಗಿದೆ. ಅರಣ್ಯ ಸಚಿವ ಉಮೇಶ್ ಕತ್ತಿ ಜಿಲ್ಲೆಯಲ್ಲೇ ಇಂತಹ ಆರೋಪವನ್ನ ರೈತರು ಹೊರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬೆಳಗಾವಿ ಸಿಸಿಎಫ್ ಮಂಜುನಾಥ ಚೌವ್ಹಾಣ್, ರೈತನಿಗೆ ಮಾಹಿತಿ ನೀಡದೇ ಕಬ್ಬು ಕಟಾವು ಮಾಡಿಕೊಂಡು ಬಂದಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಕಬ್ಬು ಕಟಾವು ಮಾಡಿಕೊಂಡ ಬಂದ […]