Ode to the west wind

Join Us on WhatsApp

Connect Here

ಖಂಡ್ರೆ ಖಡಕ್ ಆದೇಶ: ಬೆಂ.ನಗರ ವ್ಯಾಪ್ತಿಯಲ್ಲಿ ಘರ್ಜಿಸಿದ ಅರ್ಥಮೂವರ್ಸ್.

ಖಂಡ್ರೆ ಖಡಕ್ ಆದೇಶ: ಬೆಂ.ನಗರ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ: 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು ಬೆಂಗಳೂರು:  ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ ಕಾವಲು ಬಫರ್ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ 6.5 ಎಕರೆ ಭೂಮಿ ತೆರವು ಮಾಡಿ, […]