Ode to the west wind

Join Us on WhatsApp

Connect Here

ಕಾಡಾನೆ ಸೆರೆಯ ವೇಳೆ ವೈದ್ಯ ವಿನಯ್ ಮೇಲೆ ಆನೆ ದಾಳಿ.

ದಾವಣಗೆರೆ/ ಶಿವಮೊಗ್ಗ : ನ್ಯಾಮತಿ ತಾಲ್ಲೂಕಿನ ಕೆಂಚಿಕೊಪ್ಪದ ಬಳಿ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆ ಸಕ್ರೆಬೈಲು ಆನೆ ಕ್ಯಾಂಪಿನ ವೈದ್ಯಾಧಿಕಾರಿ ಡಾ. ವಿನಯ್ ಅವರ ಮೇಲೆ ಆನೆ ಮಾಡಿದ್ದು, ಗಾಯಗೊಂಡು ವಿನಯ್ ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇಗೆ ನಡೀತು ದಾಳಿ: ಮೂರು ದಿನಗಳಿಂದ ಸೂಳೆಕೆರೆಯ ಸುತ್ತಮುತ್ತ ಕಾಡಾನೆಯನ್ನು ಸೆರೆಹಿಡಿಯಲು ಶಿವಮೊಗ್ಗ-ಭದ್ರಾವತಿ- ಚನ್ನಗಿರಿ-ಹೊನ್ನಾಳಿಯ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಕಾರ್ಯಾಚರಣೆ ಕಳೆದೊಂದು ವಾರದಿಂದ  ಮುಂದುವರೆದಿತ್ತು. ಆನೆಯ ಲದ್ದಿ ಸುಳಿವಿನ ಮೂಲಕ ಸುತ್ತಲಿನ ಪ್ರದೇಶದಲ್ಲಿ […]