ಜನರೇ ನಿರ್ಮಿಸಿಕೊಂಡ ಕಾಲು ಸಂಕ.

ಶೃಂಗೇರಿ ತಾಲೂಕು ಹರೇ ಬಿಳಲು ಗ್ರಾಮದಲ್ಲಿ ಸ್ಥಳೀಯರೇ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಸರ್ಕಾರ ನಂಬಿ ಕೂತಿದ್ರೆ ಮೊಮ್ಮಕ್ಕಳ ಕಾಲಕ್ಕೂ ಸೇತುವೆ ಆಗ್ತಿತ್ತೋ ಇಲ್ವೋ. ಆದ್ರೆ, ಇವ್ರು ತಾವೇ ಕಾಲು ಸಂಕ ನಿರ್ಮಿಸಿಕೊಂಡು ಸರ್ಕಾರಕ್ಕೆ ಸಡ್ಡು ಹೊಡೆದಿದ್ದಾರೆ. ಈ ಸಂಕ ಇರದಿದ್ರೆ ಇವರಿಗೆ ಬದುಕೇ ಇಲ್ಲ. ಸೇತುವೆಗಾಗಿ ಹತ್ತಾರು ವರ್ಷಗಳಿಂದ ಮನವಿ ಮಾಡಿದ್ರು ಯಾರೂ ಕೇರ್ ಮಾಡಿಲ್ಲ. ವಿದ್ಯಾರ್ಥಿಗಳು ಓದಬೇಕಿತ್ತು. ಎಲ್ಲಾ ಕೆಲಸಕ್ಕೂ ಜನ ಇದೇ ನದಿಯನ್ನ ದಾಟಿಯೇ ಹೋಗ್ಬೇಕಿತ್ತು. ಬೇಸಿಗೆಯಲ್ಲೇ ಈ ನದಿ ನೀರು ಎದೆ ಮಟ್ಟಕ್ಕಿರುತ್ತೆ. ಮಳೆಗಾಲದಲ್ಲಿ […]