ರಾಜ್ಯದ ಜೌಗುಪ್ರದೇಶಗಳಿಗೆ ಅಂತರಾಷ್ಟ್ರೀಯ ಮಾನ್ಯತೆ

ರಾಮ್ಸರ್ ವೆಟ್ಲ್ಯಾಂಡ್ ಸೈಟ್ ಪಟ್ಟಿಗೆ ಸೇರ್ಪಡೆಗೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಕರ್ನಾಟಕದ ಮೂರು ಚೌಗುಪದೇಶಗಳಿವು. Dr. Musonda Mumba, Secretary General of the Convention on Wetlands ರವರು ಇಂದು ಅಧಿಕೃತವಾಗಿ ದೇಶದ ಒಟ್ಟು 5 ಚೌಗುಪ್ರದೇಶಗಳು ರಾಮ್ಸರ್ ವೆಟ್ಲ್ಯಾಂಡ್ ಸೈಟ್ ಪಟ್ಟಿಗೆ ಸೇರ್ಪಡೆಗೊಂಡಿದೆ ಎಂದು ಘೋಷಿಸಿರುತ್ತಾರೆ. ಅಂತಹ ಐದು ತಾಣಗಳಲ್ಲಿ ವಿಜಯನಗರ ಜಿಲ್ಲೆಯ ಅಂಕಸಮುದ್ರ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಗದಗ ಜಿಲ್ಲೆಯ ಮಾಗಡಿ ಕೆರೆ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಹಾಗೂ […]
ಅರಣ್ಯ ಭೂಮಿಯಲ್ಲಿ ಗಣಿ, ರೆಸಾರ್ಟ್, ಹೋಂಸ್ಟೇ ತೆರವು: ಸಚಿವ ಖಂಡ್ರೆ
ಹಾಸನ : ಅರಣ್ಯದಂಚಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅರಣ್ಯ ಭೂಮಿಯನ್ನು ಯಾವುದೇ ರೆಸಾರ್ಟ್ ಅಥವಾ ಹೋಂಸ್ಟೇ ಒತ್ತುವರಿ ಮಾಡಿದ್ದರೆ ಸೂಕ್ತ ಕಾನೂನುಕ್ರಮ ಜರುಗಿಸಿ, ಒತ್ತುವರಿ ತೆರವು ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿ, ಅವರು, ಇತ್ತೀಚೆಗೆ ಆನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಶಾರ್ಪ್ ಶೂಟರ್ ವೆಂಕಟೇಶ್ ಅವರ ನಿವಾಸಕ್ಕೆ ತೆರಳಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಆನೆ ಶೂಟರ್ ವೆಂಕಟೇಶ್ ಸಾವು ಪ್ರಕರಣ ವಿಚಾರವಾಗಿ ಮಾತನಾಡಿದ […]