Ode to the west wind

Join Us on WhatsApp

Connect Here

HMT’s Forest Land Denotification: KANDRE Calls Out Illegal Move

Karnataka Forest, Ecology, and Environment Minister Eshwara B Khandre has stated that denotification of forest land in HMT (Hindustan Machine Tools) possession is illegal. The land in question is located in Peenya Jalahalli Plantation, Survey Nos. 1 and 2. The minister’s stance comes after senior officials submitted an application to the Supreme Court seeking denotification, […]

ಪ.ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು,ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, […]

ಮೂರು‌ ತಿಂಗಳು ನಿಗಾ, ಹುಲಿ ಸೆರೆ: ಸಂರಕ್ಷಿತ ವಲಯಕ್ಕೆ‌ ಬಿಡಲು ಸೂಚನೆ.

ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗ, ಚಿಕ್ಕನಹಳ್ಳಿ ಮೀಸಲು ಅರಣ್ಯ ಹಾಗೂ ಅದರ ಸುತ್ತಲ ಗ್ರಾಮಗಳ ಜಮೀನಿನಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಹುಲಿಯನ್ನ ಸೆರೆಹಿಡಿಯಲಾಗಿದೆ. ಚಿರತೆ ಕಾರ್ಯಪಡೆಯೊಂದಿಗೆ ಟ್ರಾಪ್, ನೆಟ್ವರ್ಕ್, ಐ.ಆರ್. ಕ್ಯಾಮೆರಾಗಳು, ರಕ್ಷಣಾ ಸಲಕರಣೆಗಳು ಹಾಗೂ ಬೋನುಗಳನ್ನ ಬಳಸಿಕೊಂಡು  ನ. 29 ರಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಹುಲಿ ಇರುವಿಕೆ ಖಚಿತಗೊಂಡಿರುವ ಸ್ಥಳಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಾರ್ವಜನಿಕ ಪ್ರಚಾರದ ಮೂಲಕ ತಿಳಿಸಲಾಗಿತ್ತು. Wildlife Advance Alert System (WAAS) ತುರ್ತು […]