Ode to the west wind

Join Us on WhatsApp

Connect Here

ಚಿರತೆಗಳ ದಾಳಿಗೆ ಮೈಸೂರು ಜಿಲ್ಲಾಡಳಿತ ಹೈರಾಣು, ಕಬ್ಬು ಕಟಾವಿಗೆ ಆದೇಶ

ಮೈಸೂರು ಜಿಲ್ಲೆ, ಟಿ-ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಿಗೆ ಇಬ್ಬರು ವಿದ್ಯಾರ್ಥಿಗಳು ಚಿರತೆಗಳಿಗೆ ಬಲಿಯಾಗಿದ್ದಾರೆ. ತಾಲ್ಲೂಕಿನಾದ್ಯಂತ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಈ ಭಾಗದಲ್ಲಿಸಕಾಲದಲ್ಲಿ ಕಬ್ಬು ಕಟಾವು ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೊರಡಿಸಿದ ಆದೇಶದಲ್ಲೇನಿದೆ..? ಟಿ ನರಸೀಪುರ ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಈ ವಲಯದ ವ್ಯಾಪ್ತಿಯ ಸೂಸಲು ಹೋಬಳಿ ಎಂಎಲ್ ಹುಂಡಿ ಗ್ರಾಮದ ವಾಸಿ, ಮಂಜುನಾಥ್ ಚನ್ನಮಲ್ಲದೇವರು ಎಂಬುವರು ಚಿರತೆ ದಾಳಿಯಿಂದ ಅಕ್ಟೋಬರ್ 31 ರಂದು ಮೃತಪಟ್ಟಿರುತ್ತಾರೆ.ಸದರಿ ವ್ಯಾಪ್ತಿಯ ಎಸ್ ಕೆಂಪೇ […]