Farmers Threaten to Breach Linganamakki Dam as Protest Escalates

Sagar, Karnataka: The indefinite protest by farmers, displaced by the Linganamakki Dam’s construction across the Sharavathi River has entered its second day at the Sagar Sub-Divisional Office premises. Farmer leader Dinesh Shiraval warned that if the government fails to respond, the farmers will take drastic action and breach the dam to reclaim their submerged land, […]
Khandre announced an elephant camp in Bhadra Wildlife Sanctuary.

Karnataka Forest Minister Eshwar Khandre announced the establishment of an elephant camp in Bhadra Wildlife Sanctuary to mitigate human-elephant conflicts in Shivamogga, Hassan, and Chikkamagaluru. Speaking at Bhadra Tiger Reserve’s silver jubilee celebration, Minister Khandre unveiled plans for the 2,000-hectare elephant camp, which will provide a secure habitat for rescued elephants. The area will be […]
ಸಾಗರ ವಿಭಾಗದಲ್ಲಿ ಕಾಡುಕೋಣಗಳ ನಿರಂತರ ಹತ್ಯೆ.!

ಪಶ್ಚಿಮಘಟ್ಟ ಸಾಲಿನಲ್ಲಿ ಕಂಡು ಬರುವ ವಿಶಿಷ್ಟ ಪ್ರಾಣಿ ಪ್ರಬೇಧ ಕಾಡೆಮ್ಮೆ/ ಕಾಡುಕೋಣಗಳು ನಿರುಪದ್ರವಿಗಳು. ಜನ ನಿಬಿಡ ಸ್ಥಳದಲ್ಲೂ ನಿರ್ಭಯವಾಗಿ ಓಡಾಡುವ ಈ ಪ್ರಬೇಧ ಮಾಂಸದ ದಾಹಕ್ಕೆ ಕ್ಷೀಣಿಸುತ್ತಿದೆ. ಮಲೆನಾಡಿನ ಕೆಲ ಸಮುದಾಯಗಳು ಸುಧಾರಿತ ಬಂದೂಕಿನಲ್ಲಿ ಅವ್ಯಾಹತವಾಗಿ ಬೇಟೆಯಾಡುತ್ತಿವೆ. ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದಲ್ಲಿ ಒಂದು ವರ್ಷದಲ್ಲಿ ಹತ್ತಾರು ಕಾಡೆಮ್ಮೆ-ಕಾಡುಕೋಣಗಳು ಹೀಗೇ ಬಲಿಯಾಗಿವೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಹುಂಚ ಹೋಬಳಿ ನಾಗರಹಳ್ಳಿ ಗ್ರಾಮದಲ್ಲಿ ಕಾಡುಕೋಣಗಳ ಮೂಳೆಗಳು ದೊರತಿದ್ದು ಆತಂಕಕ್ಕೀಡು ಮಾಡಿದೆ. ಈ ಭಾಗದಲ್ಲಿ ಗುಂಪಾಗಿ ಓಡಾಡುತ್ತಿದ್ದ […]
ನೀರಿಲ್ಲ, ನಿರ್ವಹಣೆ ಇಲ್ಲ, ಸೊರಬದ ಗುಡವಿ ಪಕ್ಷಿಧಾಮದಲ್ಲಿ ಬಾನಾಡಿಗಳ ಮಾರಣಹೋಮ

ಸೊರಬ: ಸೊರಬದಲ್ಲಿರುವ ಗುಡವಿ ಪಕ್ಷಿಧಾಮ ವಲಸೆ ಹಕ್ಕಿಗಳಿಗೆ ಪ್ರಾಶಸ್ತ್ಯವಾದ ಸ್ಥಳವಾಗಿತ್ತು. ಪರಿಸರ ಪ್ರೇಮಿಗಳು, ಪಕ್ಷಿ ವೀಕ್ಷಕರಿಗೂ ನೆಚ್ಚಿನ ತಾಣವಾಗಿತ್ತು. ಆದರೆ ಈಗದು ಹಕ್ಕಿಗಳಿಗೆ ಸ್ಮಶಾನವಾಗಿದೆ. ಬಿಸಿಲಿನ ಝಳಕ್ಕೆ ನೀರೆಲ್ಲಾ ಬತ್ತಿ ಮರುಭೂಮಿಯಂತಾಗಿದೆ. ಏನೂ ಅರಿಯದ ಮುಗ್ಧ ಪಕ್ಷಿಗಳೀಗ ನಿಂತಲ್ಲೇ ಪ್ರಾಣ ಬಿಡುತ್ತಿವೆ. ನಾಲ್ಕು ದಶಕಗಳಿಂದ ಅಭಿವೃದ್ಧಿ ಕಾಣದ ಈ ತಾಣ ಈ ವರ್ಷ ಹವಾಮಾನ ವೈಪರೀತ್ಯಕ್ಕೆ ನಮ್ಮ ವ್ಯವಸ್ಥೆಯನ್ನ ಅಣಕಿಸುತ್ತಿದೆ. ಪಕ್ಷಿಧಾಮದಲ್ಲಿ ಸಾಲು ಸಾಲು ಹಕ್ಕಿಗಳು ಮೃತಪಟ್ಟಿದ್ದರೂ ಸಹ ಅರಣ್ಯ ಇಲಾಖೆ ಅಸಹಾಯಕ ಸ್ಥಿತಿಯಲ್ಲಿದೆ. ರಾಜಕಾರಣಿಗಳಿಗೆ ಇದರ […]
ಶರಾವತಿ ಕಣಿವೆ ಜನರ ಅರಣ್ಯರೋಧನ: ಮೂಲಸೌಕರ್ಯಗಳಿಲ್ಲದೇ ಆರು ದಶಕ ಕಳೆದ ಜನ:

ನಾಡಿಗೆ ವಿದ್ಯುತ್ ನೀಡಲು ಮುಳುಗಡೆಯಾದವರು ಶಿವಮೊಗ್ಗ ಜಿಲ್ಲೆಯ ನಾನಾ ಭಾಗದಲ್ಲಿ ದಯಾನೀಯ ಸ್ಥಿತಿಯಲ್ಲಿದ್ದಾರೆ. ಮನೆಯಿಲ್ಲ, ಹಕ್ಕುಪತ್ರಗಳಿಲ್ಲ, ಶಿಕ್ಷಣ-ಆರೋಗ್ಯ, ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಿ ಬದುಕುತ್ತಿದ್ದಾರೆ. ಆದರೆ ವಿದ್ಯುತ್ ಕೂಡ ಇಲ್ಲ ಎಂದರೆ ಎಂಥಹ ವಿಪರ್ಯಾಸ..! ಮುಳುಗಡೆ ಜನರನ್ನ ಆರು ದಶಕಗಳ ಹಿಂದೆ ದುರ್ಗಮ ಕಾಡಿನಲ್ಲಿ ಬಿಟ್ಟು ಬಂದ ಸರ್ಕಾರ ಈ ತನಕ ತಿರುಗಿ ನೋಡಿದ್ದೇ ಇಲ್ಲ. ಅವರೆಲ್ಲಾ ಈಗಲೂ ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ. ಅಂತಹದೊಂದು ಬದುಕಿನ ಚಿತ್ರಣ ಇಲ್ಲಿದೆ. ಸಾಗರ ತಾಲೂಕಿನ ಭಾನುಕುಳಿ ಗ್ರಾಮ ಪಂಚಾಯತಿ. ಸಾಲಕೋಡ್ಲು, ಚೀಕನಹಳ್ಳಿ ಹಾಗೂ […]
ಬಾರದ ಮಳೆ, ಬಿಸಿಲ ಬೇಗೆ, ಸಿಗಂದೂರು ಲಾಂಚ್ ಸ್ಥಗಿತಕ್ಕೆ ದಿನಗಣನೆ:

ಹಲವು ವರ್ಷಗಳ ನಂತರ ಮಲೆನಾಡಿನಲ್ಲಿ ಜೂನ್ ತಿಂಗಳೂ ಬೇಸಿಗೆಯಂತಾಗಿದೆ. ಮಳೆ ಮುನ್ಸೂಚನೆ ಕಾಣದೇ ಭೂಮಿ ಬರಡಾದಂತಾಗಿದೆ. ಮಲೆನಾಡಿನ ಪ್ರಮುಖ ನದಿ ಶರಾವತಿ ತನ್ನ ಹರಿವಿನುದ್ದಕ್ಕೂ ಬತ್ತಿ ಹೋಗಿದೆ. ದಿನೇ ದಿನೇ ನೀರು ಬಸಿದು ಹೋಗುತ್ತಿರುವುದರಿಂದ ಸಿಗಂದೂರು ಲಾಂಚ್ ಗಳು ಸೇವೆ ಸ್ಥಗಿತಗೊಳಿಸಲಿವೆ. ರಾಜ್ಯದ ಪ್ರಮುಖ ಪ್ರವಾಸಿತಾಣವಾಗಿರುವ ಸಿಗಂದೂರಿಗೆ ಬರುವ ಪ್ರವಾಸಿಗರ ವಾಹನಗಳನ್ನ ನಿಷೇಧಿಸುವ ಆತಂಕ ಎದುರಾಗಿದೆ. ಈಗಾಗಲೇ ಹೊಳೆಬಾಗಿಲು ತೀರದಲ್ಲಿ ಲಾಂಚ್ ಏರುವ ದಿಂಬದಲ್ಲಿ ನೀರು ಕಡಿಮೆಯಾಗಿದೆ. ವಾಹನಗಳನ್ನ ಲಾಂಚ್ ಗೆ ಏರಿಸಲು ಕಷ್ಟವಾಗುತ್ತಿದೆ. ಇನ್ನೆರಡು ದಿನ […]
ರಕ್ತಕಾರಿಕೊಂಡು ಧರೆಗೊರಗಿದ ಕಾಡುಕೋಣ

ಐದು ವರ್ಷದ ಕಾಡುಕೋಣ ಸಾಗರದ ಆವಿನಹಳ್ಳಿ ಸಮೀಪದ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು ಈ ಭಾಗದಲ್ಲಿ ಸಂಚರಿಸುವ ಅಕ್ರಮ ಮರಳು ಸಾಗಾಟದ ವಿರುದ್ಧ ಪರಿಸರಾಸಕ್ತರು ಕಿಡಿಕಾರಿದ್ದಾರೆ. ಕೆಲ ತಿಂಗಳಲ್ಲಿ ಇದು ಎರಡನೇ ಪ್ರಕರಣವಾಗಿದೆ. ಈ ಕುರಿತು ಸಾಗರ ಡಿಎಫ್ ಓ ರಾಮಕೃಷ್ಣಪ್ಪ ಮಾತನಾಡಿ, ಕಾಡುಕೋಣ ಮೃತಪಟ್ಟ ಬಗ್ಗೆ ಇಲಾಖೆ ತನಿಖೆ ನಡೆಸುತ್ತಿದೆ. ಐದು ವರ್ಷ ಪ್ರಾಯದ ಕಾಟಿ ಭಾನುವಾರ ಬೆಳಗ್ಗೆ ಸುಮಾರು 4 ರಿಂದ 5 ಗಂಟೆ ಮಧ್ಯೆ ಅಸುನೀಗಿದೆ. ಆ ಭಾಗದಲ್ಲಿ ಓಡಾಡುವ ಲಾರಿಗಳು ಹಾಗೂ ಮರಳು ತುಂಬಿ […]
ಸಾಗರ ಪಟ್ಟಣದ ಕೆರೆಯಲ್ಲಿ ನೀರು ನಾಯಿಗಳ ಹಿಂಡು, ಯಾರು ಕರೆತಂದರಿಲ್ಲಿಗೆ..?

ಬಹಳ ಹಿಂದೆ, ಸುಮಾರು ಹತ್ತು ವರ್ಷಗಳಾಚೆ ಶರಾವತಿ ಹಾಗೂ ತುಂಗಾ ನದಿ ತೀರದಲ್ಲಿ ನೀರುನಾಯಿಗಳು ಇವೆಯಂತೆ ಎಂಬುದು ಬಹಳ ದೊಡ್ಡ ಸುದ್ದಿ..! ಆದ್ರೀಗ ಸಾಗರದ ಪಟ್ಟಣದ ಗಣಪತಿ ಕೆರೆಯಲ್ಲೂ ಇವೆ ಎಂದು ಸುದ್ದಿಯಾಗುತ್ತಿದ್ದರೆ ಆಶ್ಚರ್ಯವಾಗದೇ ಇರಲಾರದು.! ನೀರು ನಾಯಿಗಳನ್ನ ಇಂಗ್ಲೀಷ್ನಲ್ಲಿ ಓಟರ್ ಎಂದು ಸಂಬೋಧಿಸಲಾಗುತ್ತೆ. ಈ ಪ್ರಬೇಧದಲ್ಲಿ ನಾನಾ ವಿಧಗಳಿವೆ ಹಾಗೂ ಪದಪುಂಜಕ್ಕೂ ಸಹ ಹಿನ್ನೆಲೆ ಇದೆ. ಅವೆಲ್ಲ ಬಿಟ್ಟು ನೀರು ನಾಯಿಗಳ ಸ್ವಭಾವನ್ನ ನೋಡೋದಾದರೆ ಸಹಜ ನಾಯಿಗಳ ದೇಹ ರಚನೆ ಇವಕ್ಕೆ ಇರುವುದೇ ಇಲ್ಲ. ನೀರಿನಲ್ಲಿ […]