ತೀರ್ಥಹಳ್ಳಿಯ ಈ ರೆಸಾರ್ಟ್ ಮೇಲೆ ಪೊಲೀಸ್ ರೇಡ್:

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ 50 ಜನ ಪೊಲೀಸ್ ಸಿಬ್ಬಂದಿ ರೇಡ್ ಮಾಡಿ ಅನಧಿಕೃತ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ದಿನಾಂಕ : 12-08-2023 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1) ಅಂದಾಜು ಮೌಲ್ಯ 1,00,000/- ರೂಗಳ ಒಂದು ಡಬಲ್ ಬ್ಯಾರಲ್ ಬಂದೂಕು, 2) ಅಂದಾಜು ಮೌಲ್ಯ […]
ಏಳುಸುತ್ತಿನ ಕೋಟೆ ಕವಲೇದುರ್ಗ ಅವಸಾನದತ್ತ..!

ಮಲೆನಾಡು ತೀರ್ಥಹಳ್ಳಿ ತಾಲೂಕಿನ ಮಳೆಕಾಡಿನ ಮಧ್ಯೆ ಬೆಟ್ಟದ ನೆತ್ತಿಯ ಮೇಲೆ ಸುತ್ತಿಕೊಂಡು ನಿಂತಿರುವ ಕವಲೆದುರ್ಗ ಕೋಟೆ ಪ್ರವಾಸಿಗರ ಸ್ವರ್ಗ. ಅದರಲ್ಲೂ ಮಳೆಯಲ್ಲಿ ಕೊಡೆ ಹಿಡಿದು ಎರಡು ಕಿಲೋಮಿಟರ್ ದೂರ ಚಾರಣ ಮಾಡಿದರೆ ಸಿಗುವ ಅನುಭವ ಇನ್ನೆಲ್ಲೂ ಸಿಗಲು ಸಾಧ್ಯವಿಲ್ಲ. ಇಂತಹದೊಂದು ಪ್ರಾಕೃತಿಕ ಪರಿಸರ ಹಾಗೂ ಐತಿಹಾಸಿಕ ಹಿನ್ನೆಲೆಯ ಸ್ಥಳವೀಗ ಅವಸಾನದ ಹಂತಕ್ಕೆ ಬಂದು ನಿಂತಿದೆ. ಜನ ಪ್ರತಿನಿಧಿಗಳಿಗೆ ಈ ಸ್ಥಳದ ಕಾಯಕಲ್ಪ ಮಾಡುವ ಸಂಕಲ್ಪ ಇನ್ನೂ ಕೂಡಿ ಬಂದಿಲ್ಲ. ಪ್ರವಾಸದ ದೃಷ್ಟಿಯಿಂದಲೇ ನೋಡುವುದಾದರೆ, ಶಿವಮೊಗ್ಗದಿಂದ ೮೦ ಕಿಲೋಮೀಟರ್ […]
KFD, A DEADLY VIRUS IS BACK IN MALNAD REGION:

While the Shivamogga district administration is bracing for a third wave, the Malnad district has reported Kyasanur forest disease (KFD). One person has tested positive for KFD, which is a contagious disease. The infected person is admitted to Thirthahalli taluk hospital. This is the first case since 2019 when a tiny village of Aralagodu in […]
ಎತ್ತ ಹೋದವು ಮಂಡಗದ್ದೆ ಪಕ್ಷಿಗಳು.? ಅಭಿವೃದ್ಧಿ ಹೆಸರಲ್ಲಿ ಪಕ್ಷಿಧಾಮವೇ ನಾಶ..!

ಶಿವಮೊಗ್ಗ ಜಿಲ್ಲೆ ಪ್ರಾಕೃತಿಕ ಸಂಪನ್ನ ಪ್ರವಾಸಿ ತಾಣಗಳನ್ನ ಹೊಂದಿದೆ. ನದಿ, ಝರಿ, ಜಲಪಾತಗಳು, ಬೆಟ್ಟ ಗುಡ್ಡ ಕಣಿವೆಗಳು, ವನ್ಯಧಾಮ, ಪಕ್ಷಿಧಾಮಗ ನೆಲೆಬೀಡಾಗಿದೆ. ಅತೀ ಹೆಚ್ಚು ಜಲಾಶಯಗಳನ್ನ ಹೊಂದಿರುವ ಜಿಲ್ಲೆ ಕೂಡ ಶಿವಮೊಗ್ಗ. ಮಲೆನಾಡು ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಜಿಲ್ಲೆ ದಶಕಗಳಿಂದ ವಿವೇಚನಾರಹಿತ ಯೋಜನೆಗಳಿಂದ ಪಾಕೃತಿಕವಾಗಿ ಕ್ಷೀಣವಾಗುತ್ತಿದೆ. ಅದಕ್ಕೆ ಉದಾಹರಣೆ ಎಂದರೆ ಶಿವಮೊಗ್ಗ ನಗರಕ್ಕೆ ಸಮೀಪವಿರುವ ಮಂಡಗದ್ದೆ ಪಕ್ಷಿಧಾಮ. ತುಂಗಾ ತೀರದಲ್ಲಿ ತೀರ್ಥಹಳ್ಳಿ ರಸ್ತೆಯ ಪಕ್ಕಕ್ಕೆ ಚಾಚಿಕೊಂಡಿದ್ದ ಈ ಅಧ್ಭುತ ಪಕ್ಷಿಧಾಮದಲ್ಲಿ ವಲಸೆ ಪಕ್ಷಿಗಳ ಕಲರವ ಕೇಳುತ್ತಿತ್ತು. ಹೊಳೆಲಕ್ಕಿ […]