Ode to the west wind

Join Us on WhatsApp

Connect Here

ಗಾಳಕ್ಕೆ ಸಿಕ್ಕ ಮೊಸಳೆ, ತುಂಗಾ ನದಿ ಮೇಲಿನ ದೌರ್ಜನ್ಯದ ಕಥೆ ಹೇಳುತ್ತಿದೆ.

ಶಿವಮೊಗ್ಗದಲ್ಲಿ ಹರಿವ ಅವಳಿ ನದಿಗಳಾದ ತುಂಗಾ ಹಾಗೂ ಭದ್ರಾ ಕೂಡ್ಲಿಯಲ್ಲಿ ಸಂಗಮವಾಗಿ ತುಂಗಾ ಭದ್ರಾ ನದಿಯಾಗಿ ಹರಿದು ಸಾಗುತ್ತವೆ. ಈ ನದಿ ಮಲೆನಾಡಿನಲ್ಲಿ ವಿಶಿಷ್ಟ ಜೀವಸಂಕುಲಕ್ಕೆ ಆಶ್ರಯ ನೀಡಿದೆ. ಖಗ-ಮೃಗ, ಜಲಚರಗಳಿಗೆ ಆವಾಸ ಸ್ಥಾನವಾಗಿವೆ. ಅಳಿವಿನಂಚಿಗೆ ಬಂದಿರುವ ಮೊಸಳೆಗಳಿಗೂ ಕೂಡ ಸಂತಾನೋತ್ಪತ್ತಿಗೆ ಪ್ರಾಶಸ್ತ್ಯವಾದ ಸ್ಥಳ ಎಂದು ಸಾಬೀತು ಮಾಡಿದೆ.  ಈ ಭಾಗದ ಜನರಿಗೆ ಮೊದಲಿಂದಲೂ ಭದ್ರಾ ನದಿ ನೀರಿನಲ್ಲಿ ಮೊಸಳೆಗಳಿರುವ ಮಾಹಿತಿ ಇದೆ. ಹಾಗೂ ಭದ್ರಾ ನದಿಯಲ್ಲಿ ಆಗಾಗ ಮೊಸಳೆಗಳು ಕಾಣಿಸಿಕೊಳ್ಳುತ್ತವೆ ಆದರೆ ತುಂಗಾ ನದಿಯಲ್ಲಿ ಮೊಸಳೆಗಳಿವೆ […]