Ode to the west wind

Join Us on WhatsApp

Connect Here

ವನ್ಯಜೀವಿ ಅಂಗಾಂಗ ಮರಳಿಸಲು 3 ತಿಂಗಳ ಗಡುವು: ಈಶ್ವರ ಖಂಡ್ರೆ

ಬೆಂಗಳೂರು:  ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ,ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಯಿತು.ಅಕ್ರಮವ ಸಂರಕ್ಷಣಾ ಅಧಿನಿಯಮ 1972 ಮತ್ತು ಇತ್ತೀಚೆಗೆ ಅಂದರೆ 2022ರಲ್ಲಿ ಕೇಂದ್ರ ಸರ್ಕಾರ ಈ ಕಾಯಿದೆಗೆ ಮಾಡಿರುವ ತಿದ್ದುಪಡಿಯನ್ವಯ  ಯಾವುದೇ ವನ್ಯಜೀವಿಯ ಅಂಗಾಂಗವನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ಸಾಗಾಟ ಮಾಡುವುದು, ಮನೆಯಲ್ಲಿ […]